by 1 on | 2024-01-22 17:11:33
Share: Facebook | Twitter | Whatsapp | Linkedin | Visits: 331
ಅಯೋಧ್ಯಯಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆಗೊಂಡಿದ್ದೆ, ಎಲ್ಲೆಡೆ ಜೈ ಶ್ರೀರಾಮ ಘೋಷಣೆಗಳು ಮೊಳಗುತ್ತಿವೆ. ರಾಮಭಕ್ತರು ವಿವಿಧ ರೀತಿಯಲ್ಲಿ ಸಾಂಸ್ಕೃತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸಂಭ್ರಮಿಸುತ್ತಿದ್ದಾರೆ.
ವಿಜಯಪುರ ಜಿಲ್ಲೆಯ ಜನರು ದುಬೈ ಪ್ರವಾಸ ಕೈಗೊಂಡಿರುವ ಸ್ಥಳದಲ್ಲಿಯೇ ಕೈಯಲ್ಲಿ ಧ್ವಜ ಹಿಡಿದು ರಾಮ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಆನಂದಿಸಿದ್ದಾರೆ. ವಿಜಯಪುರ ನಗರದ ಉದ್ಯಮಿ ಪ್ರಕಾಶ ಪಾಟೀಲ ಹಾಲಳ್ಳಿ ತಮ್ಮ ಪತ್ನಿ ಮಹೇಶ್ವರಿ ಪಾಟೀಲ, ಶರಣಪ್ಪ ಮೇಡೆದಾರ ಮತ್ತು ಸುಜಾತಾ ಮೇಡೆದಾರ, ಎಸ್. ಜಿ. ಕೋರಿ, ಸುಜಾತಾ ಕೋರಿ, ಶಿವಾನಂದ ಬ್ಯಾಕೋಡ, ವಿದ್ಯಾ ಬ್ಯಾಕೋಡ, ಜಿ. ಎಂ. ಸಿಂಧೂರ, ಮೈನಾ ಸಿಂಧೂರ, ರಾಜಶೇಖರ ಉಮದಿ ಮತ್ತು ಮಂಗಲಾ ಉಮದಿ ದಂಪತಿ ರಾಮಿ ರಿಜೆಟ್ ಪ್ಯಾಲೇಸ್ ಬಳಿ ಸೇರಿ ಸಂಭ್ರಮಿಸಿದ್ದಾರೆ.
ಭಾರತದಲ್ಲಿ ಇವರ ಸಂಬAಧಿಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ತಾವು ಭಾರತದಲ್ಲಿ ಇರದಿದ್ದರೇನಂತೆ ತಾವಿರುವ ಕಡೆಯಲ್ಲಿಯೇ ರಾಮ ಮಂದಿರ ಲೋಕಾರ್ಪಣೆ ದಿನವನ್ನು ಸ್ಮರಣೀಯವಾಗಿಸಿಕೊಳ್ಳಲು ಜೈ ಶ್ರೀರಾಮ ಘೋಷಣೆ ಹಾಕುವ ಮೂಲಕ ವಿದೇಶದಿಂದಲೇ ಸಂತಸ ವ್ಯಕ್ತಪಡಿಸಿದ್ದಾರೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)