by 20 on | 2026-02-21 18:18:20
Share: Facebook | Twitter | Whatsapp | Linkedin | Visits: 389
ಬಿ. ಎಲ್. ಡಿ ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (B.Ed) ಜಮಖಂಡಿ
ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಹಾಗೂ ಪ್ರಶಿಕ್ಷಣ ಭಾರತಿ ಬಾಗಲಕೋಟೆ ಜಿಲ್ಲೆ ಇವರ ಸಹಯೋಗದಲ್ಲಿ ದಿನಾಂಕ 21-02-2026 ಶನಿವಾರದಂದು ಪ್ರಶಿಕ್ಷಣಾರ್ಥಿಗಳಿಗೆ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
*ಭಾರತೀಯ ಶಿಕ್ಷಣ ಪದ್ಧತಿ* ಕುರಿತು ಶ್ರೀ ಬಸವರಾಜ್ ಟಿ ಹಾಗೂ *ಪಂಚಮುಖಿ ಶಿಕ್ಷಣ* ಕುರಿತು ಶ್ರೀನಿವಾಸ ಪಾಟೀಲ ರವರು ಉಪನ್ಯಾಸ ನೀಡಿದರು. ಪ್ರೊ.ಪ್ರೇಮಾನಂದ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಕೆ ಜೆ ಜೀರಗಳಿ. ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಪ್ರಶಿಕ್ಷಣಾರ್ಥಿ ತೇಜಸ್ವಿನಿ ದೇಗೌಡ ಪ್ರಾರ್ಥನೆ, ಸಾಕ್ಷಿ ಬಡಿಗೇರ ಸ್ವಾಗತ, ಶಿವಾನಂದ ಅವಟಿ ಹಾಗೂ ಪ್ರೀತಿ ಮರನೂರ, ಮಧು ಮಠಪತಿ ವಂದಿಸಿದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ