by 1 on | 2024-08-21 19:15:53
Share: Facebook | Twitter | Whatsapp | Linkedin | Visits: 327
ರಾಜ್ಯಪಾಲರ ಅಸಂವಿಧಾನ ಕ್ರಮ ಖಂಡಿಸಿ ಬೃಹತ್ ಪ್ರತಿಭಟನೆ!
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ಗೌರವಾನ್ವಿತ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ವಿಜಯಪುರದಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯಪಾಲರು ಬಿಜೆಪಿ ನಾಯಕರ ಬೃಹತ್ ಭ್ರಷ್ಟಾಚಾರ ಪ್ರಕರಣಗಳತ್ತ ಕಣ್ಣೆತ್ತಿಯೂ ನೋಡದೆ, ಹುರುಳಿಲ್ಲದ ಶ್ರೀ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಖಾಸಗಿ ದೂರಿನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಗೊಳಿಸುವ ಷಡ್ಯಂತ್ರವಾಗಿದ್ದು ರಾಜ್ಯಪಾಲರ ನಡೆ ವಿರುದ್ಧ ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಳ ಕಛೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಸಕರುಗಳಾದ ಶ್ರೀ ಅಪ್ಪಾಜಿ ನಾಡಗೌಡರು, ಶ್ರೀ ಯಶವಂತರಾಯಗೌಡ ಪಾಟೀಲರು, ಶ್ರೀ ಅಶೋಕ್ ಮನಗೂಳಿ, MLC- ಶ್ರೀ ಸುನೀಲಗೌಡ ಪಾಟೀಲ, DCC ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕರುಗಳಾದ ಶ್ರೀ ರಾಜು ಆಲಗೂರ, ಶ್ರೀ ಮಕ್ಬುಲ್ ಬಾಗವಾನ್, ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)