by 1 on | 2023-12-23 12:20:38
Share: Facebook | Twitter | Whatsapp | Linkedin | Visits: 4392
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಮೀರ್ ಅಹ್ಮದರ ಮಾತು ಕೇಳಿಕೊಂಡು ತಮ್ಮ ಜವಾಬ್ದಾರಿಯನ್ನೇ ಮರೆತಿದ್ದಾರೆ ಎಂದು ವಿಜಯಪುರ ಶಾಸಕ ಯತ್ನಾಳ ಕಿಡಿ ಕಾರಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯನವರನ್ನು ಮುಗಿಸುತ್ತಾರೆ. ಇವರೊಂದಿಗೆ ಸೇರಿದವರೂ ಹಾದಿ ಬಿಟ್ಟಿದ್ದಾರೆ. ಈ ಮೊದಲು ಕುಮಾರಸ್ವಾಮಿಯವರು ಹಾದಿ ಬಿಟ್ಟಿದ್ದರು. ಹಾಗೇಯೆ ಇಂದು ಸಿದ್ದರಾಮಯ್ಯನವರ ಹಾದಿ ಬಿಟ್ಟು ಮಕ್ಕಾ ಮದೀನಾ ಅಂತಾ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಿಂದುಗಳ ಬಗ್ಗೆ ಕಳಕಳಿ ಇದ್ರೆ ಸೋನಿಯಾ ಗಾಂಧಿ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿ. ಬಂದ್ರೂ ಕೇವಲ ಓಟಿಗಾಗಿ ಎಂದು ಲೇವಡಿ ಮಾಡಿದರು. ಅಲ್ಪಸಂಖ್ಯಾತರ ಓಟು ಬೇಕಿದ್ದರೆ, ಮಕ್ಕಾ ಮದಿನಾಕ್ಕೆ ಹೋಗಲಿ ಎಂದರು.
25 ಜನ ವಕೀಲರನ್ನು ರಾಮಮಂದಿರ ವಿರುದ್ಧ ಕಾಂಗ್ರೆಸ್ ಸುಪ್ರಿಂ ಕೋರ್ಟ್ನಲ್ಲಿ ನಿಲ್ಲಿಸಿತ್ತು. ಕಾಂಗ್ರೆಸ್ ಸದಸ್ಯರು ರಾಮ ಮಂದಿರ ವಿರುದ್ಧ ನ್ಯಾಯ ಮಾಡಿದ್ದಾರೆ. ರಾಮ ಕಲ್ಪನೆ ಎಂದು ಕಾಂಗ್ರೆಸ್ ವಾದ ಮಾಡಿತ್ತು. ರಾಮ ಇದ್ದ ಎನ್ನುಲು ದಾಖಲೆ ಇಲ್ಲ ಎಂದು ವಾದ ಮಾಡಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ